“ವಿವಿಗೆ ಸಾಲುಮರದ ತಿಮ್ಮಕ್ಕರ ಹೆಸರಿಡಬೇಕು: ಮಾಜಿ ಸಚಿವ ಎಚ್. ಆಂಜನೇಯ ಒತ್ತಾಸೆ” -
ಚಿತ್ರದುರ್ಗ:ನ.16ಸಾಲುಮರದ ತಿಮ್ಮಕ್ಕ ಸೇರಿ ಅನೇಕ ಸಾಮಾನ್ಯ ಮಹಿಳೆಯರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೃಕ್ಷಮಾತೆ ಎಂದೇ ಗುರುತಿಸಿಕೊಂಡಿರುವ ಸಾಲುಮರದ ತಿಮ್ಮಕ್ಕಳ ಹೆಸರನ್ನು ಸ್ಮರಣೀಯಗೊಳಿಸಬೇಕಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ತಾಲೂಕಿನ ಸೀಬಾರ ಗ್ರಾಮದ ತಮ್ಮ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಮಾದಾರ…