ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಅಮೃತಸಾಗರದೊಳಗಿರ್ದು ಆಕಳ ಚಿಂತೆ ಏಕೆ??? ಮೇರುಮಧ್ಯದೊಳಗಿರ್ದು ಜರಗ ತೊಳೆವ ಚಿಂತೆ ಏಕೆ??? ಗುರುವಿನೊಳಗಿರ್ದು ತತ್ವವಿದ್ಯೆಯ ಚಿಂತೆ ಏಕೆ??? ಪ್ರಸಾದದೊಳಗಿರ್ದು ಮುಕ್ತಿಯ ಚಿಂತೆ ಏಕೆ??? ಕರಸ್ಥಲದೊಳಗೆ ಲಿಂಗವಿರ್ದ ಬಳಿಕ, ಮತ್ತಾವ ಚಿಂತೆ ಏಕೆ ಹೇಳಾ ಗುಹೇಶ್ವರಾ??? ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - ಒಂಶೀಗುರು ಬಸವ ಲಿಂಗಾಯನಮಃ ಶೂನ್ಯ ಪೀಠಾಧೀಶ ಅಲ್ಲಮ ಪ್ರಭುದೇವರು ಒಂಶೀಗುರು ಬಸವ ಲಿಂಗಾಯನಮಃ ಶೂನ್ಯ ಪೀಠಾಧೀಶ ಅಲ್ಲಮ ಪ್ರಭುದೇವರು - ShareChat