ShareChat
click to see wallet page
search
"ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ: ಒಬ್ಬನೇ ಕಾಣಿರೋ, ಇಬ್ಬರೆಂಬುದು ಹುಸಿ ನೋಡಾ! ಕೂಡಲಸಂಗಮದೇವನಲ್ಲದೆ ಇಲ್ಲವೆಂದಿತ್ತು ವೇದ.. ✍🏻 ವಿಶ್ವಗುರು ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ShareChat