ShareChat
click to see wallet page
search
"ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬ ಬೀಜವಂಕುರಿಸಿ, ಲಿಂಗವೆಂಬ ಎಲೆಯಾಯಿತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾಯಿತ್ತು, ಆಚಾರವೆಂಬ ಕಾಯಾಯಿತ್ತು. ನಿಷ್ಪತ್ತಿಯೆಂಬ ಹಣ್ಣಾಯಿತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ! ✍🏻 ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ShareChat