ShareChat
click to see wallet page
search
"ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ, ಇದು ನಿಮ್ಮ ಮನವೊ, ಬಸವಣ್ಣನ ಅನುಮಾನದ ಚಿತ್ತವೊ??? ಈ ಮಾತು ಮಾರಯ್ಯಪ್ರಿಯ ಅಮರೇಶ್ವರಲಿಂಗಕ್ಕೆ ಸಲ್ಲದಬೋನ. ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.. ✍️ ಆಯ್ದಕ್ಕಿ ಲಕ್ಕಮ್ಮ ನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಆಯ್ದಕ್ಕಿ ಮಾರಯ್ಯ  ಆಯ್ದ ಲಕ್ಕಮ್ಮ ४ ಆಯ್ದಕ್ಕಿ ಮಾರಯ್ಯ  ಆಯ್ದ ಲಕ್ಕಮ್ಮ ४ - ShareChat