ShareChat
click to see wallet page
search
ಶಬರಿಮಲೆ ಅಯ್ಯಪ್ಪ ದೇವಾಲಯ ಯಾತ್ರೆಗೆ ಸಿದ್ಧತೆ ನಡೆದಿದೆ. ನವೆಂಬರ್ 17 ರಿಂದ ಯಾತ್ರೆ ಆರಂಭವಾಗಲಿದೆ. ಭಕ್ತರಿಗೆ ದರ್ಶನ, ಪೂಜೆ ಮತ್ತು ವಸತಿಗಾಗಿ ಆನ್‌ಲೈನ್ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಅಪಘಾತಕ್ಕೀಡಾದ ಭಕ್ತರಿಗೆ 5 ಲಕ್ಷ ರೂ.ಗಳವರೆಗೆ ಅಪಘಾತ ವಿಮೆ ನೀಡಲಾಗುವುದು. ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದೆ. #🙏 ಅಯ್ಯಪ್ಪ ಸ್ವಾಮಿ