ಹುಲಿ ದಾಳಿ ಪ್ರಕರಣ; ಅರಣ್ಯ ಇಲಾಖೆ ವಾಹನಗಳ ಮೇಲೆ ಕಲ್ಲು ತೂರಾಟ, ಗಾಜುಗಳು ಪುಡಿ ಪುಡಿ! - ನ್ಯೂಸ್ ಕರ್ನಾಟಕ (News Karnataka)
ಹುಲಿ ದಾಳಿ ಪ್ರಕರಣ ಹಿನ್ನಲೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ವಾಹನದ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡಿಯಾಲ ಅರಣ್ಯ ಇಲಾಖೆಗೆ ಸೇರಿದ ಎರಡು ವಾಹನಗಳ ಗಾಜು ಪುಡಿ ಪುಡಿಯಾಗಿವೆ.