ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಆದಿಯಲ್ಲಿ ಬಸವಣ್ಣನುತ್ಪತ್ಯವಾದ ಕಾರಣ ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಗುಹೇಶ್ವರಾ ನಿಮ್ಮಾಣೆ, ಎನಗೆಯೂ ನಿನಗೆಯೂ ಬಸವಣ್ಣನ ಪ್ರಸಾದ.. ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭು ದೇವರ ವಚನ.. ಸಮಸ್ತ ನಾಡಿನ ಜನತೆಗೆ ಬಸವಧರ್ಮ ಕಲ್ಯಾಣ ಕ್ರಾಂತಿಯ ವಿಜಯೋತ್ಸವ ಹಾರ್ದಿಕ ಶುಭಾಶಯಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಶರಣ ಸಾಹಿತ್ಯ - ShareChat