ShareChat
click to see wallet page
search
"ಮೊನೆ ತಪ್ಪಿದ ಬಳಿಕ ಅಲಗೇನ ಮಾಡುವುದು??? ವಿಷ ತಪ್ಪಿದ ಬಳಿಕ ಹಾವೇನ ಮಾಡುವುದು??? ಭಾಷೆ ತಪ್ಪಿದ ಬಳಿಕ ದೇವ ಬಲ್ಲಿದ! ಭಕ್ತನೇನ ಮಾಡುವನಯ್ಯಾ??? ಭಾಷೆ ತಪ್ಪಿದ ಬಳಿಕ ಪ್ರಾಣದಾಸೆಯನು ಹಾರಿದರೆ ಮೀಸಲ ಸೊಣಗ ಮುಟ್ಟಿದಂತೆ, ಕೂಡಲಸಂಗಮದೇವಾ! ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳//
ಶರಣ ಸಾಹಿತ್ಯ - ShareChat