“ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ—ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಗರಾಜ್ ಬೇದ್ರೇ ತೀವ್ರ ಟೀಕೆ” -
ಚಿತ್ರದುರ್ಗ ನ. 20 ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಇದರಿಂದ ರಾಜ್ಯದಲ್ಲಿ ದರೋಡೆ, ಹಲ್ಲೆ, ಕೋಮುಗಲಭೆ ನಡೆಯುತ್ತಿವೆ ಎಂದು ಬಿಜೆಪಿ ವಕ್ತಾರ…