ರಾಮ ಮಂದಿರ ದೇಣಿಗೆ ವಿವಾದ : 200 ಕೆಜಿ ಬೆಳ್ಳಿ ಇಟ್ಟಿಗೆಗಳನ್ನು ನೀಡಿದ್ದಕ್ಕೆ ರಸೀದಿಯೇ ಇಲ್ಲ : ಸಿಂಧಿ ಸಮುದಾಯ
ಹೊಸದಿಲ್ಲಿ,ಜೂ.24: ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ವಿವಾದವು ತೀವ್ರಗೊಂಡಿದೆ. ಮಂದಿರಕ್ಕೆ ದೇಣಿಗೆಯಾಗಿ ನೀಡಲಾದ 200 ಬೆಳ್ಳಿ ಇಟ್ಟಿಗೆಗಳ ಲೆಕ್ಕ ಸಿಗುತ್ತಿಲ್ಲ ಎಂದು...