"ಸುಖ ಬಂದರೆ ಪುಣ್ಯದ ಫಲವೆನ್ನೆನು.. "ದುಃಖ ಬಂದರೆ ಪಾಪದ ಫಲವೆನ್ನೆನು.. "ನೀ ಮಾಡಿದೊಡಾಯಿತ್ತೆಂದೆನ್ನೆನು.. "ಕರ್ಮಕ್ಕೆ ಕರ್ತುವೆ ಕಡೆಯೆಂದೆನ್ನೆನು.. "ಉದಾಸೀನವಿಡಿದು ಶರಣೆನ್ನೆನು.. "ಕೂಡಲಸಂಗಮದೇವಾ, ನೀ ಮಾಡಿದುಪದೇಶವು ಎನಗೀ ಪರಿಯಲಿ; ಸಂಸಾರವ ಸವೆಯೆ ಬಳಸುವೆನು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ


