#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಸಂಸ್ಥಾನದ ಮಹಾರಾಜರು, ಕಲಾ ಪೋಷಕರು, ರಾಜ್ಯದ ಪ್ರಪ್ರಥಮ ರಾಜ ಪ್ರಮುಖರು ಹಾಗೂ ದೂರದೃಷ್ಟಿಯ ಆಡಳಿತಗಾರರಾಗಿದ್ದ ರಾಜರ್ಷಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ನಮನಗಳನ್ನು ಸಮರ್ಪಿಸುತೇನೆ🙏 ನಾಡಿನ ಸಮಗ್ರ ಅಭಿವೃದ್ಧಿಗಾಗಿ ಮಹಾರಾಜರು ನೀಡಿರುವ ಕೊಡುಗೆ ಸದಾ ಸ್ಮರಣೀಯ. #JayachamarajendraWadiyar #Mysuru
11 shares

More like this