ಕಾಯಕವೇ ಕೈಲಾಸ..
"ತನುವಿಕಾರ, ಮನವಿಕಾರ, ಜನನಮರಣಸ್ಥಿತಿ ಕಾರಣ ಹೊನ್ನ ತೋರಿದೆ, ಜಗದ ಕಣ್ಣ ಮೊದಲಿಗೆ. ಹೆಣ್ಣ ಸುಳಿಸಿದೆ, ಜಗದ ಕಣ್ಣ ಮೊದಲಿಗೆ. ಮಣ್ಣ ಹರಹಿದೆ, ಜಗದ ಕಣ್ಣ ಮೊದಲಿಗೆ. ತನುವ ತಪ್ಪಿಸಿ, ಜಗವ ಸಂಸಾರಕ್ಕೊಪ್ಪಿಸಿ, ನುಣ್ಣನೆ ಹೋದನುಪಾಯದಿ ದೇವರಾಯಸೊಡ್ಡಳ.. ✍🏻 ಸೊಡ್ಡಳ ಬಾಚರಸರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು