"ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದಡೆ ಹಿಡಿದಿರ್ದ ಲಿಂಗವು ಘಟಸರ್ಪನಂತೆ! ನುಡಿಯಲು ಬಾರದು, ನಡೆಯಲು ಬಾರದು, ಲಿಂಗದೇವನೆ ದಿಬ್ಯವೊ, ಅಯ್ಯಾ! ಬಡವನ ಕೋಪ ಅವುಡಿಗೆ ಮೃತ್ಯುವಾದಂತೆ ಕಡೆದಾಂಟದು, ಕಾಣಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು


