ShareChat
click to see wallet page
search
ವಿಶ್ವಗುರು ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು , ಕಂಗಳಿಚ್ಛೆಗೆ ಪರವಧುವ ನೆರೆವರು ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ   ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ "#ವಿಶ್ವಗುರು_ಬಸವಣ್ಣನವರು: ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು , ಕಂಗಳಿಚ್ಛೆಗೆ ಪರವಧುವ ನೆರೆವರು ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ   ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ "#ವಿಶ್ವಗುರು_ಬಸವಣ್ಣನವರು: - ShareChat