ShareChat
click to see wallet page
search
"ಅಗ್ಘವಣಿ ಸುಯಿದಾನವಾದ ಶರಣಂಗೆ, ತನು ಸುಯಿದಾನವಾಗಬೇಕು. ತನು ಸುಯಿದಾನವಾದ ಶರಣಂಗೆ ಮನ ಸುಯಿದಾನವಾಗಬೇಕು. ಮನ ಸುಯಿದಾನವಾದ ಶರಣಂಗೆ ಪ್ರಾಣದ ಮೇಲೆ ಲಿಂಗ ಸಯವಾಗಬೇಕು. ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆ ಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು
ಬಸವಣ್ಣನವರ ವಚನಗಳು - న న లళవి బెన్సబనేవేణనవేరు న న లళవి బెన్సబనేవేణనవేరు - ShareChat