"ಒಲುಮೆಯ ಕೂಟಕ್ಕೆ ಹಾಸಿನ ಹಂಗೇಕೆ??? ಬೇಟದ ಮರುಳಗೆ ಲಜ್ಜೆ ಮುನ್ನುಂಟೆ??? ನಿಮ್ಮನರಿದ ಶರಣಂಗೆ ಪೂಜೆಯ ಹಂಬಲ, ದಂದುಗವೇಕೆ??? ಮಿಸುನಿಯ ಚಿನ್ನಕ್ಕೆ ಒರೆಗಲ್ಲ ಹಂಗೇಕೆ??? ಗುಹೇಶ್ವರಲಿಂಗಕ್ಕೆ ಕುರುಹು ಮುನ್ನುಂಟೆ??? ✍️ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳//


