ShareChat
click to see wallet page
search
#🚨ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು😱🚨
🚨ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು😱🚨 - way2news ವೀರೇಂದ್ರ ಹೆಗ್ಗಡೆ ವಿರುದ್ಧ ಸ್ಕೆಚ್? o. ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾ ವರದಿ ಬಹಿರಂಗಪಡಿಸುವಂತೆ ಕೋರಿ ಚಿನ್ನಯ್ಯ ಸಲ್ಲಿಸಿದ ಅರ್ಜಿ ರ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ & SIT ನೋಟಿಸ್ ಜಾರಿಗೊಳಿಸಿದೆ. ಅರ್ಜಿಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ನಟ ಪ್ರಕಾಶ್ ರಾಜ್ , ಗಿರೀಶ್ ಮಟ್ಚಣ್ಣವರ್ ಮತ್ತಿತರರು ಸುಮಾರು 200 ಕೋಟಿ ರೂ. ಷಡ್ಯಂತ್ರ ರೂಪಿಸಿದ್ದರು ಎಂದು   ಆರೋಪಿಸಲಾಗಿದೆ. ತನ್ನನ್ನು ದಾಳವಾಗಿ ಬಳಸಿಕೊಂಡು ಧರ್ಮಸ್ಥಳದ ಘನತೆಗೆ ಧಕ್ಕೆಗೆ ಸಂಚು ರೂಪಿಸಲಾಗಿತ್ತು ಎಂದು ಅರ್ಜಿದಾರ ಚಿನ್ನ య్యే @ ಉಲ್ಲೇಖಿಸಿದ್ದಾರೆ. way2news ವೀರೇಂದ್ರ ಹೆಗ್ಗಡೆ ವಿರುದ್ಧ ಸ್ಕೆಚ್? o. ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾ ವರದಿ ಬಹಿರಂಗಪಡಿಸುವಂತೆ ಕೋರಿ ಚಿನ್ನಯ್ಯ ಸಲ್ಲಿಸಿದ ಅರ್ಜಿ ರ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ & SIT ನೋಟಿಸ್ ಜಾರಿಗೊಳಿಸಿದೆ. ಅರ್ಜಿಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ನಟ ಪ್ರಕಾಶ್ ರಾಜ್ , ಗಿರೀಶ್ ಮಟ್ಚಣ್ಣವರ್ ಮತ್ತಿತರರು ಸುಮಾರು 200 ಕೋಟಿ ರೂ. ಷಡ್ಯಂತ್ರ ರೂಪಿಸಿದ್ದರು ಎಂದು   ಆರೋಪಿಸಲಾಗಿದೆ. ತನ್ನನ್ನು ದಾಳವಾಗಿ ಬಳಸಿಕೊಂಡು ಧರ್ಮಸ್ಥಳದ ಘನತೆಗೆ ಧಕ್ಕೆಗೆ ಸಂಚು ರೂಪಿಸಲಾಗಿತ್ತು ಎಂದು ಅರ್ಜಿದಾರ ಚಿನ್ನ య్యే @ ಉಲ್ಲೇಖಿಸಿದ್ದಾರೆ. - ShareChat