#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ವಿಧಾನಸಭೆ ಕ್ಷೇತ್ರದ ಶಾಸಕರು, @JanataDal_S ಪಕ್ಷದ ಹಿರಿಯ ನಾಯಕರೂ ಆಗಿರುವ ಶ್ರೀ ಸಿ.ಎನ್. ಬಾಲಕೃಷ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ನೀಡಿ ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ ಮತ್ತು ಚೈತನ್ಯವನ್ನು ನೀಡಲಿ ಎಂದು ಹಾರೈಸುತ್ತೇನೆ.


