"ಪಾತಾಳದಗ್ಘವಣಿಯ ನೇಣಿಲ್ಲದೆ ತೆಗೆಯಬಹುದೆ ಸೋಪಾನದ ಬಲದಿಂದಲ್ಲದೆ??? ಶಬ್ದಸೋಪಾನದ ಬಲದಿಂದ ನಿಃಶಬ್ದ ಸೋಪಾನವ ಕಟ್ಟಿ ನಡೆಯಿಸಿದರು ನಮ್ಮ ಪುರಾತರರು ದೇವಲೋಕಕ್ಕೆ ಬಟ್ಟೆ ಕಾಣಿರೋ. ಮರ್ತ್ಯರ ಮನದ ಮೈಲಿಗೆಯ ಕಳೆಯಲೆಂದು ಗೀತಮಾತೆಂಬ ಜ್ಯೋತಿಯ ಬೆಳಗಿ ಕೊಟ್ಟರು, ಕೂಡಲಚೆನ್ನಸಂಗನ ಶರಣರು.. ✍️ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


