ShareChat
click to see wallet page
search
"ಎನ್ನ ಕಣ್ಣೊಳಗಣ ಕಟ್ಟಿಗೆಯ ಮುರಿವವರನಾರನೂ ಕಾಣೆ. ಎನ್ನ ಕಾಲೊಳಗಣ ಮುಳ್ಳ ತೆಗೆವವರನಾರನೂ ಕಾಣೆ. ಎನ್ನ ಅಂಗದಲ್ಲಿದ್ದ ಅಹಂಕಾರವ ಸುಡುವವರನಾರನೂ ಕಾಣೆ. ಎನ್ನ ಮನದಲ್ಲಿಪ್ಪ ಮಾಯಾ ಪ್ರಪಂಚುವ ಕೆಡಿಸುವವರನಾರನೂ ಕಾಣೆನಯ್ಯಾ. ಆದ್ಯರ ವೇದ್ಯರ ವಚನಂಗಳಿಂದ ಅರಿದೆವೆಂಬವರು ಅರಿಯಲಾರರು ನೋಡಾ. ಎನ್ನ ಕಣ್ಣೊಳಗಣ ಕಟ್ಟಿಗೆಯ ನಾನೆ ಮುರಿಯಬೇಕು. ಎನ್ನ ಕಾಲೊಳಗಣ ಮುಳ್ಳ ನಾನೆ ತೆಗೆಯಬೇಕು. ಎನ್ನ ಅಂಗದಲ್ಲಿಪ್ಪ ಅಹಂಕಾರವ ನಾನೆ ಸುಡಬೇಕು. ಎನ್ನ ಮನದಲ್ಲಿಪ್ಪ ಮಾಯಾ ಪ್ರಪಂಚವ ನಾನೆ ಕಳೆಯಬೇಕು. ಅಮುಗೇಶ್ವರ ಲಿಂಗವ ನಾನೆ ಅರಿಯಬೇಕು.. ✍🏻 ಅಮುಗೆ ರಾಯಮ್ಮನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ಓಂ ಶ್ರೀ ಗುರು ಬಸವ ' ಲಿಂಗಾಯ ನಮಃ ಅಮುಗಯಾಂ ಓಂ ಶ್ರೀ ಗುರು ಬಸವ ' ಲಿಂಗಾಯ ನಮಃ ಅಮುಗಯಾಂ - ShareChat