ShareChat
click to see wallet page
search
"ಎನಗೇಕಯ್ಯಾ??? ನಾ ಪ್ರಪಂಚಿನ ಪುತ್ಥಳಿ ಮಾಯಿಕದ ಮಲಭಾಂಡ ಆತುರದ ಭವನಿಳಯ ಜಲಕುಂಭದ ಒಡೆಯಲ್ಲಿ ಒಸರುವ ನೆಲೆವನೆಗೇಕಯ್ಯಾ??? ಬೆರಳು ತಾಳಹಣ್ಣ ಹಿಸುಕಿದಡೆ ಮೆಲಲುಂಟೆ??? ಬಿತ್ತೆಲ್ಲಾ ಜೀವ ಅದರೊಪ್ಪದ ತೆರ ಎನಗೆ ಎನ್ನ ತಪ್ಪನೊಪ್ಪಗೊಳ್ಳಿ ಚೆನ್ನಮಲ್ಲಿಕಾರ್ಜುನದೇವರದೇವ ನೀವೆ ಅಣ್ಣಗಳಿರಾ.. ✍️ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ೨೦೦೦ ೨೦೦೦ - ShareChat