ShareChat
click to see wallet page
search
#ಕರ್ನಾಟಕ ರಾಜ್ಯ ಸುದ್ದಿ (karnataka state news)
ಕರ್ನಾಟಕ ರಾಜ್ಯ ಸುದ್ದಿ (karnataka state news) - ShareChat
ಗಂಗಾವತಿ ಕಾಂಗ್ರೆಸ್‌ನಲ್ಲಿ ಭಿನ್ನಮತ? ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಗಂಭೀರ ಆರೋಪ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಮತ್ತು ಪಕ್ಷ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಸ್ಥಳೀಯ ಮುಖಂಡರನ್ನು ಕಡೆಗಣಿಸುತ್ತಿದ್ದಾರೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.hr srinath slams congress leadership gangavathi local leaders neglect