"ಬೆಳೆಯ ಭೂಮಿಯಳೊಂದು ಪ್ರಳಯದ ಕಸ ಹುಟ್ಟಿ ತಿಳಿಯಲೀಯದು, ಎಚ್ಚರಲೀಯದು! ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆ; ಸುಳಿದೆಗೆದು ಬೆಳೆವೆನು, ಕೂಡಲ ಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//