ರಾಜ್ಯ ಬಿಜೆಪಿ ನಾಯಕ ಜಗದೀಶ್ ಹಿರೇಮನಿ ನಿಧನಕ್ಕೆ ಕಂಬನಿ; ವಿಜಯೇಂದ್ರ ಸೇರಿ ಗಣ್ಯರಿಂದ ಶ್ರದ್ಧಾಂಜಲಿ. - ಸಮಗ್ರ ಸುದ್ದಿ
ಚಿತ್ರದುರ್ಗ, ಮೇ. 07 ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್ ರಾಜ್ಯ ಬಿಜೆಪಿಯ ಪ್ರಬಲ ನಾಯಕ, ಪಕ್ಷದ ಮಾಜಿ ಕಾರ್ಯದರ್ಶಿ ಹಾಗೂ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಜಗದೀಶ್ ಹಿರೇಮನಿ (55) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ…