ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಅರ್ಥ ಪ್ರಾಣವ ಕೊಟ್ಟಲ್ಲಿ, ಅಪಮಾನಕ್ಕೆ ಮುಚ್ಚಳನಿಕ್ಕುವ ಲೆಂಕನುಂಟೆ ಅಯ್ಯಾ??? ತಲೆಯ ಮಾರಿದವಂಗೆ ಕಣ್ಣು ಹೊರಗಾದುದುಂಟೆ??? ಭಕ್ತನಾದಲ್ಲಿ ಸತ್ಯ ಬೇಕಾದಡೆ, ಅರ್ಥ ಪ್ರಾಣ ಅಪಮಾನಕ್ಕೆ ಹೊರಗಾಗಬೇಕು. ಈಶಾನ್ಯಮೂರ್ತಿ ಮಲ್ಲಿಕಾರ್ಜುನ ಲಿಂಗವನರಿವುದಕ್ಕೆ.. ✍️ ಶಿವಲೆಂಕ ಮಂಚಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ಶಿವಲೆಂಕ ಮಂಚಣ ಶಿವಲೆಂಕ ಮಂಚಣ - ShareChat