ಶ್ರೀ ಗುರು ಬಸವ ಲಿಂಗಾಯನಮಃ.. "ಅರ್ಥ ಪ್ರಾಣವ ಕೊಟ್ಟಲ್ಲಿ, ಅಪಮಾನಕ್ಕೆ ಮುಚ್ಚಳನಿಕ್ಕುವ ಲೆಂಕನುಂಟೆ ಅಯ್ಯಾ??? ತಲೆಯ ಮಾರಿದವಂಗೆ ಕಣ್ಣು ಹೊರಗಾದುದುಂಟೆ??? ಭಕ್ತನಾದಲ್ಲಿ ಸತ್ಯ ಬೇಕಾದಡೆ, ಅರ್ಥ ಪ್ರಾಣ ಅಪಮಾನಕ್ಕೆ ಹೊರಗಾಗಬೇಕು. ಈಶಾನ್ಯಮೂರ್ತಿ ಮಲ್ಲಿಕಾರ್ಜುನ ಲಿಂಗವನರಿವುದಕ್ಕೆ.. ✍️ ಶಿವಲೆಂಕ ಮಂಚಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


