D.K. Shivakumar; ಗೃಹಲಕ್ಷ್ಮಿ ಯೋಜನೆ ಹಣ ಬಂದರೆ ಮೊಬೈಲ್ಗೆ ವಾಯ್ಸ್ ಮೆಸೇಜ್: ಸಿಎಂ ಡಿ.ಕೆ. ಶಿವಕುಮಾರ್
ಯಾವುದೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಫಲಾನುಭವಿಗಳು ಯೋಜನೆಯ ದುರುಪಯೋಗ ಮಾಡಿಕೊಳ್ಳುವುದಕ್ಕೆ ಮಾತ್ರ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅಧಿಕಾರಿಗಳಿಗೆ ಸೂಚಿಸಿದ್ದಾರೆ.