ShareChat
click to see wallet page
search
🔴 D.K. Shivakumar; ಗೃಹಲಕ್ಷ್ಮಿ ಯೋಜನೆ ಹಣ ಬಂದರೆ ಮೊಬೈಲ್‌ಗೆ ವಾಯ್ಸ್ ಮೆಸೇಜ್: ಸಿಎಂ ಡಿ.ಕೆ. ಶಿವಕುಮಾರ್ https://www.harithalekhani.com/2026/06/19/grihalakshmi-yojana-voice-message-on-mobile-if-money-arrives-d-k-shivakumar/ #news ನ್ಯೂಸ್
news ನ್ಯೂಸ್ - ShareChat
D.K. Shivakumar; ಗೃಹಲಕ್ಷ್ಮಿ ಯೋಜನೆ ಹಣ ಬಂದರೆ ಮೊಬೈಲ್‌ಗೆ ವಾಯ್ಸ್ ಮೆಸೇಜ್: ಸಿಎಂ ಡಿ.ಕೆ. ಶಿವಕುಮಾರ್
ಯಾವುದೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಫಲಾನುಭವಿಗಳು ಯೋಜನೆಯ ದುರುಪಯೋಗ ಮಾಡಿಕೊಳ್ಳುವುದಕ್ಕೆ ಮಾತ್ರ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅಧಿಕಾರಿಗಳಿಗೆ ಸೂಚಿಸಿದ್ದಾರೆ.