ShareChat
click to see wallet page
search
"ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ??? ತನಗಾದರೆ ಆಗೇನು??? ಅವರಿಗಾದರೆ ಚೇಗೇನು??? ತನುವಿನ ಕೋಪ ತನ್ನ ಹಿರಿಯತನದ ಕೇಡು.. ಮನದ ಕೋಪ ತನ್ನ ಅರುಹಿನ ಕೇಡು.. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡುವುದೆ??? ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ShareChat