ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಅನುಭವವೆಂಬುದದು ಅನುಭಾವಿಕಗಲ್ಲದೆ ಹೊತ್ತಗೆಯ್ಲಲ್ಲ ನೋಡಾ ಮಾನವಾ. ರತ್ನಂಗಳು ಸಮುದ್ರದಲ್ಲಲ್ಲದೆ ಕೀಳು ಕುಲ್ಯಾಗಳ್ಲಲ್ಲ ನೋಡಾ, ಮಾನವಾ. ನವಮಂತ್ರಂಗಳ ಮರ್ಮವದು ಗುರುಮುಖದಲ್ಲಲ್ಲದೆ, ಬರಿಯ ಪುರಾಣಂಗಳ್ಲಲ್ಲ ನೋಡಾ, ಮಾನವಾ. ಇಂದಿನ ಪ್ರಮಥರು ಮುಂದೆ ಬಂದಹರೆಂಬ ಭ್ರಮೆ ಬೇಡ ನೋಡಾ, ಮಾನವಾ. ನೀನಂಂಗೆನ್ನದೆ ಕಪಿಲಸಿದ್ಧಮಲ್ಲಿಕಾರ್ಜುನನ ನಂಬು ನೋಡಾ, ಮಾನವಾ.. ✍🏻 ಬಸವ ಯೋಗಿ ಸಿದ್ಧರಾಮೇಶ್ವರರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ವಚನಗಳು - ಓಂ ಶ್ರೀ ಗುರು ಬಸವ ಲಿಂಗಾಯ ನಮಃ PICKU. ಓಂ ಶ್ರೀ ಗುರು ಬಸವ ಲಿಂಗಾಯ ನಮಃ PICKU. - ShareChat