"ಅರಿಯದವರೊಡನೆ ಸಂಗವ ಮಾಡಿದಡೆ
ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ ಮಾಡಿದಡೆ ಕರ್ಪುರದ ಗಿರಿಯನುಎಕೊಂಬಂತೆ.. ✍️ ಅಕ್ಕಮಹಾದೇವಿ ಯವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


