ShareChat
click to see wallet page
search
#ಕರ್ನಾಟಕ ರಾಜ್ಯ ಸುದ್ದಿ (karnataka state news)
ಕರ್ನಾಟಕ ರಾಜ್ಯ ಸುದ್ದಿ (karnataka state news) - ShareChat
ಆಸ್ತಿ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಸಚಿವ ಚಲುವರಾಯಸ್ವಾಮಿ ತಿರುಗೇಟು
ಯಾರ್‍ಯಾರ ಹೆಸರಿನಲ್ಲಿ ಏನೆಲ್ಲಾ ಆಸ್ತಿ ಇದೆ ಎಂದು ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ, ರಾಜ್ಯ ಸರ್ಕಾರವೂ ಶ್ವೇತಪತ್ರ ಹೊರಡಿಸುತ್ತದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದರು.minister n chalvarayaswamy slams hd kumaraswamy white paper assets row