ShareChat
click to see wallet page
search
"ಒಲೆ ಹತ್ತಿಯುರಿದೊಡೆ ನಿಲಬಹುದಲ್ಲದೆ, ಧರೆ ಹತ್ತಿಯುರಿದೊಡೆ ನಿಲಬಾರದು. ಏರಿ ನೀರುಂಬೊಡೆ, ಬೇಲಿ ಕೆಯ್ಮ ಮೇವೊಡೆ, ನಾರಿ ತನ್ನ ಮನೆಯಲ್ಲಿ ಕಳುವೊಡೆ, ತಾಯ ಮೊಲೆವಾಲು ನಂಜಾಗಿ ಕೊಲುವೊಡೆ, ಇನ್ನಾರಿಗೆ ದೂರುವೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - గురు ১৯১০ ಲಂಗ' ತಾದೋದಿರಿ Borlay ವಿಬೂತಿ చెంతే 7 0 ರುದ್ರಾಕ Lunyil YnlIllೊ గురు ১৯১০ ಲಂಗ' ತಾದೋದಿರಿ Borlay ವಿಬೂತಿ చెంతే 7 0 ರುದ್ರಾಕ Lunyil YnlIllೊ - ShareChat