ShareChat
click to see wallet page
search
ಎರಡು ನಿಮಿಷಗಳ ಬಿಡುವು ಮಾಡಿಕೊಂಡು ಈ ಪೋಸ್ಟ್ ನ್ನು ತಪ್ಪದೇ ಓದಿರಿ. ಬ್ರಿಟೀಷರು 150 ವರ್ಷ ಭಾರತವನ್ನು ಆಳಿದರು. ಅವರನ್ನು ಭಾರತದಿಂದ ಓಡಿಸಲು ಬ್ರಾಹ್ಮಣರು ಏಕೆ ಸಶಸ್ತ್ರ ಹೋರಾಟವನ್ನು ನಡೆಸಿದರು? ಭಾರತದ ಮೇಲೆ ಪ್ರಪ್ರಥಮವಾಗಿ ಮುಸ್ಲಿಮ್ ರಾಜಾ ಮೀರ ಖಾಸಿಮ್ 712 ರಲ್ಲಿ ದಾಳಿ ಮಾಡಿದ. ಅವನ ನಂತರ ಮಹ್ಮದ ಘಜನಿ, ಮಹ್ಮದ ಘೋರಿ, ಚಂಗೀಜ ಖಾನ್ ದಾಳಿ ಮಾಡಿದರು ನಂತರ ಕುತುಬುದ್ದೀನ್ ಐಬಕ್, ಗುಲಾಮ ಸಂತತಿ, ತುಘಲಕ್ ಸಂತತಿ, ಖಿಲ್ಜಿ ಸಂತತಿ, ಲೋಧಿ ಸಂತತಿ ಆಮೇಲೆ ಮೊಘಲ್ ಮತ್ತಿತರ ವಂಶದ ರಾಜರುಗಳು ಭಾರತವನ್ನು ಆಳಿದ್ದಾರೆ. ಭಾರತದ ಮೇಲೆ ಅನೇಕ ಅತ್ಯಾಚಾರಗಳನ್ನು ಮಾಡಿದ್ದಾರೆ. ಆದರೆ ಬ್ರಾಹ್ಮಣರು ಈ ರಾಜರುಗಳ ವಿರುದ್ಧ ಯಾವುದೇ ಕ್ರಾಂತಿಯಾಗಲೀ ಆಂದೋಲನವಾಗಲಿ ನಡೆಸಲಿಲ್ಲ. ಇವರು ಬ್ರಿಟೀಷರ ವಿರುದ್ದವೇ ಏಕೆ ದೊಡ್ಡ ಕ್ರಾಂತಿಯನ್ನು ಮಾಡಿದರು? ಬ್ರಿಟೀಷರ ವಿರುದ್ಧವೇ ಏಕೆ ಆಂದೋಲನ ಮತ್ತು ಕ್ರಾಂತಿಯನ್ನು ರೂಪಿಸಲಾಯಿತು ಎನ್ನುವುದನ್ನು ತಿಳಿಯಲು ಇತಿಹಾಸವನ್ನು ಒಮ್ಮೆ ಮೆಲಕು ಹಾಕಬೇಕಾಗುತ್ತದೆ. 1. 1773 ರಲ್ಲಿ ಈಸ್ಟ್ ಇಂಡಿಯಾ ಕಂಪನಿಯು ರೆಗ್ಯುಲೇಟಿಂಗ್ ಆ್ಯಕ್ಟ್ ನ್ನು ಪಾಸ್ ಮಾಡಿತು. ಇದರಲ್ಲಿ ನ್ಯಾಯ ವ್ಯವಸ್ಥೆ ಸಮಾನತೆಯ ಆಧಾರದ ಮೇಲೆ ಇರಬೇಕು ಎಂದು ಹೇಳಲಾಯಿತು. ಈ ಕಾನೂನಿನ ಪ್ರಕಾರ 6ನೇ ಮೇ 1775 ರಂದು ಬಂಗಾಳದ ಬ್ರಾಹ್ಮಣ ನಂದಕುಮಾರ ದೇವ್ ಎಂಬಾತನನ್ನು ಗಲ್ಲಿಗೇರಿಸಲಾಯಿತು. 2. ಬ್ರಿಟೀಷರು 1795 ರಲ್ಲಿ ಅಧಿನಿಯಮ 11 ರ ಮೂಲಕ ಶೂದ್ರರಿಗೂ ಸಂಪತ್ತನ್ನು ಅರ್ಜಿಸುವ ಮತ್ತು ಕೂಡಿಡುವ ಕಾನೂನು ರೂಪಿಸಿದರು. 3. 1804 ರಲ್ಲಿ ಅಧಿನಿಯಮ 3ರ ಮೂಲಕ ಹೆಣ್ಣು ಹತ್ಯೆಯನ್ನು ನಿಷೇಧಿಸಲಾಯಿತು. (ಹೆಣ್ಣು ಮಗು ಜನಿಸಿದ ಕೂಡಲೆ ಅಫೀಮು ನೀಡಿ ಅಥವಾ ತಾಯಿಯ ಸ್ಥನಗಳಿಗೆ ದತ್ತೂರಿಯ ಲೇಪನ ಹಚ್ಚಿ, ಮಗು ಪ್ರಜ್ಞೆ ತಪ್ಪಿದ ಮೇಲೆ ಒಂದು ಗುಂಡಿಯಲ್ಲಿ ಹಾಲನ್ನು ಹಾಕಿ ಹೆಣ್ಣು ಮಗುವನ್ನು ಮುಳುಗಿಸಿ ಕೊಲ್ಲುತ್ತಿದ್ದರು) 4. 1813 ರಲ್ಲಿ ಬ್ರಿಟೀಷ ಸರಕಾರ ಎಲ್ಲ ಜಾತಿ ಮತ್ತು ಧರ್ಮದವರಿಗೆ ಶಿಕ್ಷಣದ ‍ಅಧಿಕಾರ ನೀಡಿತು. 5. 1813 ರಲ್ಲಿ ಬ್ರಿಟೀಷ್ ಸರಕಾರ ಜೀತ ಪದ್ದತಿಯ ನಿರ್ಮೂಲನೆಗಾಗಿ ಕಾನೂನು ರೂಪಿಸಿತು. 6. 1819 ರಲ್ಲಿ ಅಧಿನಿಯಮ 7ರ ಮೂಲಕ ಬ್ರಾಹ್ಮಣರಿಂದ ಶೂದ್ರ ಮಹಿಳೆಯರ ಶುದ್ಧೀಕರಣದ ಮೇಲೆ ನಿರ್ಬಂಧ ಹೇರಲಾಯಿತು.(ಶೂದ್ರರ ಮದುವೆ ನಂತರ ಮಧುಮಗಳು ಗಂಡನ ಮನೆ ಸೇರುವ ಮುನ್ನ ಕನಿಷ್ಠ ಮೂರು ರಾತ್ರಿ ಬ್ರಾಹ್ಮಣರ ಮನೆಯಲ್ಲಿ ದೇಹ ಸೇವೆ ನೀಡಬೇಕಿತ್ತು) 7. ಡಿಸೆಂಬರ್‍ 1829 ರಲ್ಲಿ ನಿಯಮ 17ರ ಮೂಲಕ ವಿಧವೆಯರನ್ನು ಜೀವಂತ ಸುಡುವುದನ್ನು ನಿಷೇಧಿಸಿ ಸತಿ ಸಹಗಮನ ಪದ್ಧತಿಯನ್ನು ಅಂತ್ಯಗೊಳಿಸಿದರು. 8. 1830ರಲ್ಲಿ ನರ ಬಲಿ ಸಂಪ್ರದಾಯ ನಿಲ್ಲಿಸಲಾಯಿತು. (ದೇವರುಗಳನ್ನು ಒಲಿಸಿಕೊಳ್ಳಲು ಬ್ರಾಹ್ಮಣರು ಶೂದ್ರ ಸ್ತ್ರೀ ಪುರಷ ರನ್ನು ಮಂದಿರಗಳಲ್ಲಿ ತಲೆ ಬಡಿದು ಬಡಿದು ಸಾಯುವಂತೆ ಮಾಡಿ ಬಲಿ ನೀಡುತ್ತಿದ್ದರು) 9. 1833 ರಲ್ಲಿ ಅಧಿನಿಯಮ 87 ರ ಮೂಲಕ ಸರಕಾರಿ ನೌಕರಿಗಳಲ್ಲಿ ಭೇದಭಾವ ಕೊನೆಗೊಳಿಸಿ ಯೋಗ್ಯತೆಯೆ ಆಧಾರವಾಗಿಸಿ ನಿಯಮ ರೂಪಿಸಲಾಯಿತು ಮತ್ತು ಯಾವುದೇ ಭಾರತೀಯ ನಾಗರಿಕನಿಗೆ ಜನ್ಮಸ್ಥಳ, ಧರ್ಮ, ಜಾತಿ ಅಥವಾ ಬಣ್ಣದ ಆಧಾರದ ಮೇಲೆ ಕಂಪನಿಯ ಉನ್ನತ ಸ್ಥಾನಗಳನ್ನು ನಿರಾಕರಿಸುವಂತಿಲ್ಲ ಎಂದು ಹೇಳಲಾಯಿತು. 10. 1834 ರಲ್ಲಿ ಪ್ರಥಮ ಭಾರತೀಯ ವಿಧಿ ಆಯೋಗ ಸ್ಥಾಪನೆಯಾಯಿತು. ಜಾತಿ, ವರ್ಣ, ಧರ್ಮ ಮತ್ತು ಕ್ಷೇತ್ರ ಮುಂತಾದ ಅಂಶಗಳನ್ನು ಬದಿಗೊತ್ತಿ ಸಮಾನತೆಯ ಆಧಾರದ ಮೇಲೆ ಕಾನೂನು ವ್ಯೆವಸ್ಥೆ ರೂಪಿಸುವುದು ಈ ಆಯೋಗದ ಮುಖ್ಯ ಉದ್ದೇಶವಾಗಿತ್ತು. 11. 1835 ರಲ್ಲಿ ಪ್ರಥಮ ಗಂಡು ಸಂತಾನವನ್ನು ಗಂಗೆಗೆ ದಾನ ಮಾಡುವುದರ ಮೇಲೆ ಪ್ರತಿಬಂಧ ಹೇರಲಾಯಿತು. (ಬ್ರಾಹ್ಮಣರು ಶೂದ್ರರ ಮನೆಯಲ್ಲಿ ಚೊಚ್ಚಿಲು ಮಗು ಗಂಡು ಜನಿಸಿದರೆ ಅದನ್ನು ಗಂಗಾ ನದಿಯಲ್ಲಿ ಎಸೆಯಬೇಕು ಎಂದು ನಿಯಮ ಹೇರಿದ್ದರು. ಮೊದಲ ಗಂಡು ಮಗು ದಷ್ಟ ಪುಷ್ಟ ಹಾಗೂ ಆರೋಗ್ಯವಂತ ಆಗಿದ್ದರೆ ಅದು ಮುಂದೆ ಬ್ರಾಹ್ಮಣರ ವಿರುದ್ಧ ಹೋರಾಟ ಮಾಡೀತು ಎಂದು ಜನಿಸಿದ ಕೂಡಲೆ ಗಂಗೆಗೆ ದಾನ ಮಾಡಿಸಲಾಗುತ್ತಿತ್ತು) 12. ಮಾರ್ಚ 7, 1835 ರಲ್ಲಿ ಲಾರ್ಡ್ ಮೆಕಾಲೆ ಶಿಕ್ಷಣದ ನೀತಿ ರಾಜ್ಯ ವಿಷಯವನ್ನಾಗಿ ಮತ್ತು ಇಂಗ್ಲೀಷ ಭಾಷೆಯನ್ನು ಉಚ್ಚ ಶಿಕ್ಷಣದ ಮಾಧ್ಯಮವನ್ನಾಗಿ ಮಾಡಿದ. 13. 1835 ರಲ್ಲೆ ಬ್ರಿಟೀಷರು ಶೂದ್ರರರನ್ನು ಕುರ್ಚಿಯ ಮೇಲೆ ಕುಳಿತುಕೊಳ್ಳುವ ಅವಕಾಶ ನೀಡಿ ಕಾನೂನು ರೂಪಿಸಿದರು. 14. ಬ್ರಿಟೀಷರು ದೇವದಾಸಿ ಪದ್ಧತಿಯನ್ನು ನಿಷೇಧಿಸಿದರು. ಬ್ರಾಹ್ಮಣರು ಹೇಳಿದಾಗ ಶೂದ್ರ ತನ್ನ ಮಗಳನ್ನು ಮಂದಿರ ಸೇವೆಗಾಗಿ ಬಿಡಬೇಕಾಗಿತ್ತು. ಮಂದಿರದ ಅರ್ಚಕರು ಆಕೆಯನ್ನು ಶಾರೀರಿಕ ಶೋಷಣೆ ಮಾಡುತ್ತಿದ್ದರು. ಈ ಸಂಬಂಧದಿಂದ ಜನಿಸಿದ ಮಗುವನ್ನು ಎಸೆಯಲಾಗುತ್ತಿತ್ತು ಮತ್ತು ಅಂಥ ಸಂತಾನವನ್ನು ಹರಿಜನ ಎಂದು ಕರೆಯಲಾಗುತ್ತಿತ್ತು. 15. 1849 ರಲ್ಲಿ ಜೆ.ಇ.ಡಿ. ಬೆಟನ್ ಕಲಕತ್ತಾದಲ್ಲಿ ಒಂದು ಮಹಿಳಾ ಕಾಲೇಜು ಸ್ಥಾಪಿಸಿದನು. 16. 1854 ರಲ್ಲಿ ಮೂರು ವಿಶ್ವವಿದ್ಯಾಲಯಗಳನ್ನು ಕಲಕತ್ತಾ, ಮದ್ರಾಸ್ ಮತ್ತು ಬಾಂಬೆಯಲ್ಲಿ ಸ್ಥಾಪಿಸಲಾಯಿತು. 1902 ರಲ್ಲಿ ವಿಶ್ವವಿದ್ಯಾಲಯ ಆಯೋಗ ರಚಿಸಲಾಯಿತು. 17. ಅಕ್ಟೋಬರ್ 06, 1860 ರಲ್ಲಿ ಬ್ರಿಟೀಷರು ಇಂಡಿಯನ್ ಪೆನಲ್ ಕೋಡ್ ರಚಿಸಿದರು. 18. 1863 ರಲ್ಲಿ ಚರಕ ಪೂಜೆಯನ್ನು ನಿಷೇಧಿಸಲಾಯಿತು. ಭವ್ಯ ಬಂಗಲೆ ಹಾಗೂ ಸೇತುವೆಗಳು ನಿರ್ಮಾಣ ಮ‍ಡುವಾಗ ಅವು ದೀರ್ಘ ಬಾಳಿಕೆ ಬರಲಿ ಎಂದು ಶೂದ್ರರನ್ನು ಹಿಡಿದು ಬಲಿಕೊಡಲಾಗುತ್ತಿತ್ತು. 19. 1867 ರಲ್ಲಿ ಬಹು ವಿವಾಹ ಪದ್ಧತಿಯನ್ನು ಇಡೀ ರಾಷ್ಟ್ರದಲ್ಲಿ ನಿಷೇಧಿಸು ಉದ್ದೇಶದಿಂದ ಬಂಗಾಳ ಸರಕಾರ ಒಂದು ಸಮಿತಿಯನ್ನು ರಚಿಸಿತು. 20. 1871 ರಲ್ಲಿ ಬ್ರಿಟೀಷರು ಜಾತಿ ಗಣನೆ ಆರಂಭಿಸಿದರು ಅದು 1941 ರವರೆಗೆ ನಡೆಯಿತು. 1948 ರಲ್ಲಿ ನೆಹರು ಕಾನೂನು ರೂಪಿಸಿ ಜಾತಿ ಗಣನೆಯನ್ನು ನಿಲ್ಲಿಸಿದರು. 21. 1872 ರಲ್ಲಿ ಸಿವಿಲ್ ಮಾರೇಜ್ ಆ್ಯಕ್ಟ್ ಮೂಲಕ 14 ವರ್ಷ ವಯಸ್ಸಿನ ಹೆಣ್ಣು ಮತ್ತು 18 ವರ್ಷ ವಯಸ್ಸಿನ ಒಳಗಿನ ವಿವಾಹವನ್ನು ನಿಷೇಧಿಸಿ ಬಾಲ್ಯ ವಿವಾಹ ಪದ್ಧತಿಯನ್ನು ಅಂತ್ಯಗೊಳಿಸಲಾಯಿತು. 22. ಬ್ರಿಟೀಷರು ಮಹಾರ್ ಮತ್ತು ಚಮ್ಮಾರ್ ರೆಜಿಮೆಂಟ್ ರಚಿಸಿ ಈ ಜಾತಿ ಯುವಕರನ್ನು ಸೇನೆಯಲ್ಲಿ ಭರ್ತಿ ಮಾಡಿದರು. 1892 ರಲ್ಲಿ ಬ್ರಾಹ್ಮಣರ ಒತ್ತಡದಿಂದಾಗಿ ಈ ಭರ್ತಿಗಳನ್ನು ನಿಲ್ಲಿಸಲಾಯಿತು. 23. ಬ್ರಿಟೀಷ ಸರಕಾರ 1918 ರಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಎಲ್ಲ ವರ್ಗದ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸೌತ್ ಬರೊ ನೇತೃತ್ವದ ಕಮೀಟಿಯನ್ನು ಕಳಿಸಿಕೊಟ್ಟಿತು. 24. 1919 ರಲ್ಲಿ ಬ್ರಿಟೀಷರು ಬ್ರಾಹ್ಮಣರಲ್ಲಿ ನ್ಯಾಯಪರತೆಯ ಚರಿತ್ರೆ ಇರುವುದಿಲ್ಲ ಎಂದು ಹೇಳಿ ಅವರು ನ್ಯಾಯಾಧೀಶರಾಗುವುದನ್ನು ನಿರ್ಬಂಧಿಸಿದರು. 25. 1927 ರಲ್ಲಿ ಬ್ರಿಟೀಷರು ಶೂದ್ರರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಾಧಿಕಾರ ನೀಡಿ ಕಾನೂನು ರೂಪಿಸಿದರು. 26. ನವೆಂಬರ್‍ 1927 ರಲ್ಲಿ ಭಾರತೀಯರಿಗೆ ಹೆಚ್ಚಿನ ಆಧಿಕಾರ ನೀಡುವ ಸಲುವಾಗಿ ಸೈಮನ್ ಕಮಿಷನ್ ರಚಿಸಿತು. ಆದರೆ ಗಾಂಧೀಜಿ ಚಳುವಳಿ ಮಾಡಿ ಸೈಮನ್ ಕಮಿಷನ್ ವಾಪಸ್ ಹೋಗುವಂತೆ ಮಾಡಿದರು. 27. ಸೆಪ್ಟೆಂಬರ್‍ 1932 ರಲ್ಲಿ ಬ್ರಿಟೀಷರು 1. ವಯಸ್ಕರಿಗೆ ಮತಾಧಿಕಾರವನ್ನು ನೀಡಿದರು. 2. ವಿಧಾನ ಮಂಡಲ ಮತ್ತು ಸಂಘ ಸಂಸ್ಥೆಗಳಲ್ಲಿ ಜನಸಂಖ್ಯಾನುಸಾರ ಅಸ್ಪೃಶ್ಯರಿಗೆ ಮೀಸಲಾತಿಯನ್ನು ಜಾರಿಗೆ ತಂದರು. 3. ಸಿಖ್ಖರು ಮತ್ತು ಮುಸ್ಲಿಮರಂತೆ ಅಸ್ಪೃಶ್ಯರಿಗೂ ಸ್ವತಂತ್ರ ಚುನಾವಣಾ ಕ್ಷೇತ್ರಗಳಿಂದ ಚುನಾಯಿತರಾಗುವ ಅಧಿಕಾರ ನೀಡಿದರು. ಅಸ್ಪೃಶ್ಯ ಪ್ರತಿನಿಧಿಯನ್ನು ಅಸ್ಪೃಶ್ಯ ಮತದಾರರು ಮಾತ್ರ ಮತ ನೀಡಿ ಚುನಾಯಿಸುವ ಅಧಿಕಾರ ನೀಡಿದರು. 4. ಅಸ್ಪೃಶ್ಯರಿಗೆ ದ್ವಿ ಮತದಾನದ ಅಧಿಕಾರ ನೀಡಿದರು. ಒಂದು ಓಟು ತಮ್ಮ ಸಮುದಾಯದ ಅಭ್ಯರ್ಥಿಗೆ ಮತ್ತು ಇನ್ನೊಂದು ಓಟು ಸಾಮಾನ್ಯ ಅಭ್ಯರ್ಥಿಗೆ ನೀಡುವ ಅಧಿಕಾರ ನೀಡದರು. 28. ಬ್ರಿಟೀಷರು 01 ಜುಲೈ 1942 ರಿಂದ 10 ಸೆಪ್ಟೆಂಬರ್‍ 1946 ರವರೆಗೆ ಅಂಬೇಡ್ಕರ್‍ ಅವರನ್ನು ವೈಸರಾಯ ಕಾರ್ಯಪಡೆ ಕೌನ್ಸಿಲ್ ನಲ್ಲಿ ಕಾರ್ಮಿಕ ಸದಸ್ಯನನ್ನಾಗಿ ನೇಮಿಸಿದರು. 29. 1937 ರಲ್ಲಿ ಬ್ರಿಟೀಷರು ಪ್ರಾಂತೀಯ ಸರಕಾರಗಳ ಚುನಾವಣೆ ನಡೆಸಿದರು. 30. 1942 ರಲ್ಲಿ ಡಾ. ಅಂಬೇಡ್ಕರ ಅವರು 50 ಸಾವಿರ ಹೆಕ್ಟೇರ ಭೂಮಿಯನ್ನು ಅಸ್ಪೃಶ್ಯರು ಮತ್ತು ಹಿಂದುಳಿದ ವರ್ಗಗಳಿಗೆ ನೀಡಬೇಕು ಎಂದು ಮನವಿ ಮಾಡಿದರು. 31. ಬ್ರಿಟೀಷರು ಶಾಸನ ಮತ್ತು ಪ್ರಶಾಸನದಲ್ಲಿ ಬ್ರಾಹ್ಮಣರಿಗಿದ್ದ ಶೇ 100 ರಷ್ಟು ಪಾಲನ್ನು ಶೇ 2.5 ರಷ್ಟಕ್ಕೆ ಇಳಿಸಿ ಬಿಟ್ಟರು. ಈ ಎಲ್ಲಾ ಕಾರಣಗಳಿಂದ ಬ್ರಾಹ್ಮಣರು ಬ್ರಿಟೀಷರ ವಿರುದ್ಧ ಆಂದೋಲನ ಆರಂಭಿಸಿದರು. ಬ್ರಿಟೀಷರು ಅಸ್ಪೃಶ್ಯರಿಗೆ ಮತ್ತು ಎಲ್ಲಾ ವರ್ಗಗಳಿಗೆ ಸಮಾನಾಧಿಕಾರ ನೀಡಿ ಸಮಾಜದಲ್ಲಿ ಸಮಾನತೆಯನ್ನು ಸಾಧಿಸತೊಡಗಿದರು. ಸಮಾನತೆಯಿಂದ ತಮ್ಮ ಪ್ರಭುತ್ವ ನಾಶವಾಗುತ್ತದೆ ಎಂದು ಬ್ರಾಹ್ಮಣರು ಬ್ರಿಟೀಷರ ವಿರುದ್ಧ ಕ್ರಾಂತಿಯನ್ನು ರೂಪಿಸಿದರು. 🙏❤️🌷 ವಿಮಲ್ ನ್ಯೂಟ್ರಿಷನ್ ಸೆಂಟರ್ 🌷❤️🙏 #✍️ ಮೋಟಿವೇಷನಲ್ ಕೋಟ್ಸ್ #👦🏻 Bad Boyz ಸ್ಟೇಟಸ್ #🎥 Motivational ಸ್ಟೇಟಸ್ #😍 ನನ್ನ ಸ್ಟೇಟಸ್ #✍️ ಮೋಟಿವೇಷನಲ್ ಕೋಟ್ಸ್
✍️ ಮೋಟಿವೇಷನಲ್ ಕೋಟ್ಸ್ - DISIRICT  ಕSMLIES( U சப GENERAL MERCHANDISE - DISIRICT  ಕSMLIES( U சப GENERAL MERCHANDISE - - ShareChat