ShareChat
click to see wallet page
search
#❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 #ಜೀವನದ ಸುದ್ಧಿ #ವೈರಲ್ #news #trending
ಜೀವನದ ಸುದ್ಧಿ - ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದು ಏಕೆ? ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 30 ವರ್ಷದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರೂ ಆಸ್ಪತ್ರೆಗೆ ದಾಖಲಾಗಲು  ನಿರಾಕರಿಸಿದ್ದಾರೆ . ವರದಿಗಳ ಪ್ರಕಾರ, ಮನೆಯಲ್ಲಿ ತನ್ನ ಮಕ್ಕಳಿಗೆ ಯಾರು ಅಡುಗೆ ಮಾಡುತ್ತಾರೆ ಎಂದು ಮಹಿಳೆ ಕೇಳಿದ್ದಾರೆ. ಮಹಿಳೆಯ ಪ್ರಕಾರ, ಆಕೆಯ ಪತಿ ಕ್ಷಯರೋಗಿಯಾಗಿದ್ದು, ಅವರಿಗೆ 8, ಮತ್ತು 4 ವರ್ಷ 6 ವಯಸ್ಸಿನ ಮೂವರು ಮಕ್ಕಳಿದ್ದಾರೆ. KANNADA ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದು ಏಕೆ? ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 30 ವರ್ಷದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರೂ ಆಸ್ಪತ್ರೆಗೆ ದಾಖಲಾಗಲು  ನಿರಾಕರಿಸಿದ್ದಾರೆ . ವರದಿಗಳ ಪ್ರಕಾರ, ಮನೆಯಲ್ಲಿ ತನ್ನ ಮಕ್ಕಳಿಗೆ ಯಾರು ಅಡುಗೆ ಮಾಡುತ್ತಾರೆ ಎಂದು ಮಹಿಳೆ ಕೇಳಿದ್ದಾರೆ. ಮಹಿಳೆಯ ಪ್ರಕಾರ, ಆಕೆಯ ಪತಿ ಕ್ಷಯರೋಗಿಯಾಗಿದ್ದು, ಅವರಿಗೆ 8, ಮತ್ತು 4 ವರ್ಷ 6 ವಯಸ್ಸಿನ ಮೂವರು ಮಕ್ಕಳಿದ್ದಾರೆ. KANNADA - ShareChat