"ಕಾಮವೇಕೋ ಲಿಂಗಪ್ರೇಮಿಯೆನಿಸುವಂಗೆ ??? ಕ್ರೋದವೇಕೋ ಶರಣವೇದ್ಯನೆನಿಸುವಂಗೆ??? "ಲೋಭವೇಕೋ ಭಕ್ತಿಲಾಭವ ಬಯಸುವಂಗೆ??? "ಮೋಹವೇಕೋ ಪ್ರಸಾದವೇದ್ಯನೆನಿಸುವಂಗೆ??? "ಮದಮತ್ಸರವುಳ್ಳವಂಗೆ ಹೃದಯ ಶುದ್ಧವೆಲ್ಲಿಯದೋ??? "ಹದುಳಿಗರಾದಲ್ಲಿಪ್ಪ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ


