ಕಾಯಕವೇ ಕೈಲಾಸ..
1K views 2 months ago
"ಪರರ ಕಾಡಿ ಬೇಡಿ ಮಾಡೆಹೆನೆಂಬ ಮೋಡಿ ಏತಕ್ಕೆ??? ಕಾಡ ಸೊಪ್ಪಾದಡೇನು ಬೇಡದೆ ಉಂಬ ಆರೂಢಂಗೆ ಮೂರಡಿಗೊಮ್ಮೆ ನಮೋ ನಮೋ ಎಂಬೆ ನಿ:ಕಳಂಕ ಮಲ್ಲಿಕಾರ್ಜುನಾ.. ✍️ ಮೋಳಿಗೆ ಮಾರಯ್ಯನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
13 likes
20 shares

More like this