SM TV NEWS KANNADA
573 views 13 days ago
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಯಿ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಆರ್. ಅಶೋಕ್, ಸಿ.ಟಿ. ರವಿ ಮತ್ತು ಸುಮಲತಾ ಅಂಬರೀಶ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. #SMTVNEWSKANNADA #moj_content #💝 शायराना इश्क़ ##brekinnews #livenews #episodic
12 likes
17 shares

More like this