ShareChat
click to see wallet page
search
#ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ; ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ; ಬಡವಾದೆನಯ್ಯಾ ಎನ್ನ ತನು ಮನ ಧನವ ಬೇಡುವರಿಲ್ಲದೆ. ಕಾಡುವ ಬೇಡುವ ಶರಣರ ತಂದು ಕಾಡಿಸು ಬೇಡಿಸು ಕೂಡಲಸಂಗಮದೇವಾ . ~ಬಸವಣ್ಣನವರು ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ; ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ; ಬಡವಾದೆನಯ್ಯಾ ಎನ್ನ ತನು ಮನ ಧನವ ಬೇಡುವರಿಲ್ಲದೆ. ಕಾಡುವ ಬೇಡುವ ಶರಣರ ತಂದು ಕಾಡಿಸು ಬೇಡಿಸು ಕೂಡಲಸಂಗಮದೇವಾ . ~ಬಸವಣ್ಣನವರು - ShareChat