"ನಿಷ್ಠೆಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತಿಪ್ಪರು ಭೂಷಣರಾಗಿ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು ಕೂಡಲಸಂಗಮದೇವಾ ನಿಮ್ಮ ಶರಣರು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ


