#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಭಕ್ತಿ, ಶ್ರದ್ಧೆ ಮತ್ತು ಸಮರ್ಪಣಾ ಭಾವದ ಸಂಕೇತವಾದ ಆಷಾಢ ಏಕಾದಶಿಯ ಶುಭಾಶಯಗಳನ್ನು ಕೋರುತ್ತೇನೆ. ಆ ಪಾಂಡುರಂಗ ವಿಠ್ಠಲನ ನಾಮಸ್ಮರಣೆಯೊಂದಿಗೆ ಪುನೀತರಾಗೋಣ. ಎಲ್ಲರ ಬಾಳಲ್ಲಿ ಸುಖ ಶಾಂತಿ, ನೆಮ್ಮದಿ ಸಮೃದ್ಧಿ ನೆಲೆಸುವಂತೆ ಆಗಲಿ ಎಂದು ಹಾರೈಸುತ್ತೇನೆ. #ಆಷಾಢಏಕಾದಶಿ #AshadiEkadashi
16 likes
6 shares

More like this