ShareChat
click to see wallet page
search
"ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಪ್ಪುದೆ, ಗುರುಕಾರುಣ್ಯವ ಹಡೆದ ಭಕ್ತನು ಹಿಂದಣ ಪೂರ್ವಾಶ್ರಯವ ಬೆರಸಿದಡೆ, ಗುರುದ್ರೋಹ ಲಿಂಗದ್ರೋಹ ಜಂಗಮದ್ರೋಹ ಆಚಾರದ್ರೋಹ ಪ್ರಸಾದದ್ರೋಹ. ಇಂತೀ ಪಂಚಮಹಾಪಾತಕಂಗಳು ಭಕ್ತಂಗಲ್ಲದೆ ಭವಿಗೆಲ್ಲಿಯದೊ ಗುರುವಿದು, ಲಿಂಗವಿದು, ಜಂಗಮವಿದು ಆಚಾರವಿದು, ಪ್ರಸಾದವಿದೆಂದರಿಯದಿದ್ದಡೆ ಕುಂಬಿಪಾತಕ ನಾಯಕನರಕ ಕೂಡಲಸಂಗಮದೇವಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - ShareChat