"ಕಂತೆ ತೊಟ್ಟವ ಗುರುವಲ್ಲ, ಕಾವಿ ಹೊತ್ತವ ಜಂಗಮವಲ್ಲ, ಶೀಲ ಕಟ್ಟಿದವ ಶಿವಭಕ್ತನಲ್ಲ,ಲನೀರು ತೀರ್ಥವಲ್ಲ, ಕೂಳು ಪ್ರಸಾದವಲ್ಲ. ಹೌದು ಎಂಬುವನ ಬಾಯಮೇಲೆ ಅರ್ಧ ಮಣೆದ ಪಾದರಕ್ಷೆಯ ತೆಗೆದುಕೊಂಡು ಮಾಸಿ ಕಡಿಮೆ ಇಲ್ಲದೆ ತೂಗಿ ಟೊಕಟೊಕನೆ ಹೊಡೆ ಎಂದಾತ ನಮ್ಮ ಅಂಬಿಗರ ಚೌಡಯ್ಯ.. ✍️ ಅಂಬಿಗರ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು


