ShareChat
click to see wallet page
search
#ಕರ್ನಾಟಕ ರಾಜ್ಯ ಸುದ್ದಿ (karnataka state news)
ಕರ್ನಾಟಕ ರಾಜ್ಯ ಸುದ್ದಿ (karnataka state news) - ShareChat
ಗ್ಯಾರಂಟಿ ಕೊಟ್ಟು ಸಾಲ ಹೆಚ್ಚಿಸಿದ ಕಾಂಗ್ರೆಸ್ ಸರ್ಕಾರ: ಸಂಸದ ಬೊಮ್ಮಾಯಿ ವಾಗ್ದಾಳಿ
ಗ್ಯಾರಂಟಿ ಹೆಸರಲ್ಲಿ ಆರಂಭದಿಂದಲೇ ವಿದ್ಯುತ್ ದರ, ಸ್ಟ್ಯಾಂಪ್‌ ಡ್ಯೂಟಿ, ಪೆಟ್ರೊಲ್, ಡಿಸೇಲ್ ದರ, ನೀರಿನ ದರ ಹೆಚ್ಚಳ ಮಾಡಿಯೂ ರಾಜ್ಯದ ಸಾಲ ಹೆಚ್ಚಳ ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.basavaraj bommai slams congress government over guarantees debt