Raghavendra Devadiga
647 views • 14 days ago
#dk shivakumar
ಸರಳ ಸಜ್ಜನಿಕೆಯ ರಾಜಕಾರಣಿ ಇಂದು ನಮ್ಮೊಡನಿಲ್ಲ
ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದ ಮಾಜಿ ಸಚಿವರಾದ ಶ್ರೀ ರಾಮಚಂದ್ರ ಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಅವರ ಪಾರ್ಥಿವ ಶರೀರಕ್ಕೆ ಭಾವಪೂರ್ಣ ನಮನ ಸಲ್ಲಿಸಲಾಯಿತು.
ರಾಮಚಂದ್ರ ಗೌಡರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದು, ಮೃತರ ಅಗಲಿಕೆಯ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
13 likes
11 shares