"ಭಕ್ತಿಯ ಬಲ್ಲವರಿಗೆ ಸತ್ಯ ಸದಾಚಾರವ ಹೇಳಿದಡೆ ನಂಬುವರು ನಚ್ಚುವರು ಮೆಚ್ಚುವರು ಭಕ್ತಿಯ ಹೊಲಬನರಿಯದ ವ್ಯರ್ಥರಿಗೆ ಸತ್ಯ ಸದಾಚಾರವ ಹೇಳಿದಡೆ
ಕಚ್ಚುವರು ಬಗುಳುವರು ಕಾಣಾ! ರಾಮನಾಥ.. ✍️ಜೇಡರ ದಾಸಿಮಯ್ಯ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


