ShareChat
click to see wallet page
search
"ವೇದವೆಂಬುದು ಓದಿನ ಮಾತು, ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹರಟೆ, ಭಕ್ತಿ ಎಂಬುದು ತೋರಿ ಉಂಬ ಲಾಭ, ಗುಹೇಶ್ವರನೆಂಬುದು ಮೀರಿದ ಘನವು.. ✍️ಮಹಾನುಭಾವಿ ಅಲ್ಲಮಪ್ರಭುಗಳ ವಚನ.. #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ShareChat