"ಕೆಂಚ ಕರಿಕನ ನೆನೆದಡೆ ಕರಿಕನಾಗಬಲ್ಲನೆ ..?
"ಕರಿಕ ಕೆಂಚನ ನೆನೆದಡೆ ಕೆಂಚನಾಗಬಲ್ಲನೆ...?
"ದರಿದ್ರನು ಸಿರಿವಂತನ ನೆನೆದಡೆ ಸಿರಿವಂತನಾಗಬಲ್ಲನೆ..? "ಸಿರಿವಂತ ದರಿದ್ರನ ನೆನೆದಡೆ ದರಿದ್ರನಾಗಬಲ್ಲನೆ ..? "ಮುನ್ನಿನ ಪುರಾತರ ನೆನೆದು ಧನ್ಯನಾದೆಹೆನೆಂಬ ಮಾತಿನ ರಂಜಕರನೇನೆಂಬೆ..? ಕೂಡಲಸಂಗಮದೇವಾ.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//


